"ಮೂಡಲಗಿ ತಾಲೂಕಿನ ಎಲ್ಲಾ ಕನ್ನಡ ಅಭಿಮಾನಿಗಳಿಗೆ ವಿಶೇಷ ಸೂಚನೆ "

 *ಮೂಡಲಗಿ ತಾಲೂಕಿನ ಎಲ್ಲಾ ಕನ್ನಡ ಅಭಿಮಾನಿಗಳಿಗೆ ವಿಶೇಷ ಸೂಚನೆ*


 ಪ್ರತಿವರ್ಷದಂತೆ ಈ ವರ್ಷವೂ ಕೂಡ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು, ಮೂಡಲಗಿ ತಾಲೂಕಾ ಕನ್ನಡ ರಾಜ್ಯೋತ್ಸವ  ಸಮಿತಿಯಿಂದ ನಾಳೆ ದಿನಾಂಕ 5/10/2023ರಂದು ಬೆಳಗ್ಗೆ 10.30 ಕ್ಕೆ ಗಂಗಾ ನಗರದ ಅಂಬೇಡ್ಕರ್ ಭವನದಲ್ಲಿ ಸಭೆಯನ್ನು ಆಯೋಜಿಸಲಾಗಿದೆ ಆದ್ದರಿಂದ ತಾವೆಲ್ಲರೂ ಕೂಡ ಈ ಸಭೆಯಲ್ಲಿ ಭಾಗವಹಿಸಿ ತಮ್ಮ ಅನಿಸಿಕೆಗಳನ್ನು ತಿಳಿಸಬೇಕೆಂದು ಈ ಮೂಲಕ ತಮ್ಮಲ್ಲಿ ವಿನಂತಿಸಿಕೊಳ್ಳಲಾಗಿದೆ. ದಯವಿಟ್ಟು ಎಲ್ಲರೂ ಭಾಗವಹಿಸಿ ಕನ್ನಡ ರಾಜ್ಯೋತ್ಸವವನ್ನು ಯಶಸ್ವಿಗೊಳಿಸಬೇಕೆಂದು ತಮ್ಮಲ್ಲಿ ವಿನಂತಿ.


 *ಮೂಡಲಗಿ ತಾಲೂಕ ಕನ್ನಡ ರಾಜ್ಯೋತ್ಸವ ಸಮಿತಿ ಮೂಡಲಗಿ*

ವರದಿ :ಡಾ. ವಿಲಾಸ್ ಕಾಂಬಳೆ

ಹಾರೂಗೇರಿ 


Image Description

Post a Comment

0 Comments