ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನ ಹಡಗಲಿ ವಿಜಯನಗರ ಜಿಲ್ಲೆ ಜಿಲ್ಲಾ ಬರಹಗಾರರ ಸಂಘ ಮಂಡ್ಯ ಜಿಲ್ಲೆ ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಮಂಡ್ಯ ಜಿಲ್ಲೆ ವತಿಯಿಂದ ಕನ್ನಡ ನುಡಿ ವೈಭವ ಕಾರ್ಯಕ್ರಮದಲ್ಲಿ ರಾಜ್ಯ ಮಟ್ಟದ ಸಾಹಿತ್ಯ ಸಿರಿ ಪ್ರಶಸ್ತಿ 2023 ಯನ್ನು ಮಧು ಮಾಲತಿ ಶಿಕ್ಷಕರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಶಾವರ ಬೇಲೂರು ತಾಲ್ಲೂಕು ಇವರಿಗೆ ಪುರಸ್ಕರಿಸಿದ್ದು ಇವರಿಗೆ ಆತ್ಮೀಯ ಸ್ನೇಹಿತರು ಎಲ್ಲ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
ವರದಿ :ಡಾ. ವಿಲಾಸ್ ಕಾಂಬಳೆ
ಹಾರೂಗೇರಿ
%20(1200%20%C3%97%20300%20px)%20(1200%20%C3%97%20500%20px)%20(1200%20%C3%97%20400%20px)%20(1).gif)
0 Comments