ಬೆಂಗಳೂರು ವಿವಿ: ಮಂಜುನಾಥ ಎಲ್.ಎನ್. ಅವರಿಗೆ ಪಿಎಚ್.ಡಿ ಪ್ರದಾನ
ಬೆಂಗಳೂರು: ಜ.14: ಬೆಂಗಳೂರು ವಿಶ್ವವಿದ್ಯಾಲಯದ ಯುಜಿಸಿ-ಮಹಿಳಾ ಅಧ್ಯಯನ ಕೇಂದ್ರದ ಸಂಶೋಧನಾ ವಿದ್ಯಾರ್ಥಿ ಮಂಜುನಾಥ ಎಲ್.ಎನ್. ಅವರು ಯುಜಿಸಿ-ಮಹಿಳಾ ಅಧ್ಯಯನ ಕೇಂದ್ರದ ಸಮನ್ವಯಾಧಿಕಾರಿ ಮತ್ತು ಸಹಪ್ರಾಧ್ಯಾಪಕರಾದ ಡಾ. ಎಂ. ಸಿದ್ದಪ್ಪ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ "ನಿರಾಶ್ರಿತರ ಪುನರ್ ವಸತಿ ಕೇಂದ್ರದಲ್ಲಿರುವ ಭಿಕ್ಷುಕಿಯರ : ಒಂದು ಅಧ್ಯಯನ" (ಕರ್ನಾಟಕ ರಾಜ್ಯವನ್ನು ಅನುಲಕ್ಷಿಸಿ) ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.
ವರದಿ :ಡಾ. ವಿಲಾಸ ಕಾಂಬಳೆ
ಹಾರೂಗೇರಿ
%20(1200%20%C3%97%20300%20px)%20(1200%20%C3%97%20500%20px)%20(1200%20%C3%97%20400%20px)%20(1).gif)
0 Comments