ನರಸಿಂಹ ಮೂರ್ತಿ ಎಂ ಅವರಿಗೆ ಪಿಎಚ್.ಡಿ ಪ್ರದಾನ
ಬೆಂಗಳೂರು: ಡಿ.27: ಬೆಂಗಳೂರು ವಿಶ್ವವಿದ್ಯಾಲಯದ ಯುಜಿಸಿ-ಮಹಿಳಾ ಅಧ್ಯಯನ ಕೇಂದ್ರದ ಸಂಶೋಧನಾ ವಿದ್ಯಾರ್ಥಿ ನರಸಿಂಹ ಮೂರ್ತಿ ಎಂ ಅವರು ಯುಜಿಸಿ-ಮಹಿಳಾ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಪ್ರೊ. ಸಿ.ಡಿ. ವೆಂಕಟೇಶ್ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ "ಕರ್ನಾಟಕದಲ್ಲಿ ಆಶಾ ಕಾರ್ಯಕರ್ತೆಯರ ಸ್ಥಿತಿಗತಿಗಳು: ಒಂದು ಅಧ್ಯಯನ" (ಚಿಕ್ಕಬಳಾಪುರ ಜಿಲ್ಲೆಯನ್ನು ಅನುಲಕ್ಷಿಸಿ) ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.
ವರದಿ :ಡಾ. ವಿಲಾಸ ಕಾಂಬಳೆ
ಹಾರೂಗೇರಿ
%20(1200%20%C3%97%20300%20px)%20(1200%20%C3%97%20500%20px)%20(1200%20%C3%97%20400%20px)%20(1).gif)
0 Comments