* ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ* ಜಿಲ್ಲಾ ಘಟಕ ವಿಜಯಪುರ ಇಲ್ಲಿ ಸಾವಿತ್ರಿಬಾಯಿ ಫುಲೆ ಜಯಂತೋತ್ಸವ ಹಾಗೂ ಜಿಲ್ಲಾ ಶೈಕ್ಷಣಿಕ ಸಮಾವೇಶದಲ್ಲಿ ಕೊಡಮಾಡುವ* *ರಾಜ್ಯ ಮಟ್ಟದ *ಮಹಾತ್ಮ ಜ್ಯೋತಿ ಬಾ ಪುಲೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ* ಹೆಚ್ ಎಸ್ ನಿಜಗುಣಯ್ಯ *

 


ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ* ಜಿಲ್ಲಾ ಘಟಕ ವಿಜಯಪುರ ಇಲ್ಲಿ ಸಾವಿತ್ರಿಬಾಯಿ ಫುಲೆ ಜಯಂತೋತ್ಸವ ಹಾಗೂ ಜಿಲ್ಲಾ ಶೈಕ್ಷಣಿಕ ಸಮಾವೇಶದಲ್ಲಿ ಕೊಡಮಾಡುವ*  *ರಾಜ್ಯ ಮಟ್ಟದ  *ಮಹಾತ್ಮ  ಜ್ಯೋತಿ ಬಾ ಪುಲೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ*   


 *ನಿಜಗುಣಯ್ಯ ಹೆಚ್ಎಸ್* 

 *ಪ್ರೌಢಶಾಲಾ ಶಿಕ್ಷಕರು ಮತ್ತು ಕವಿ  ಹಾಗೂ ರಾಜ್ಯ ಸಂಪನ್ಮೂಲ ವ್ಯಕ್ತಿ**** 

ಸಮಾಜ ಕಲ್ಯಾಣ ಇಲಾಖೆಯ ಡಾ ಬಿ ಆರ್ ಅಂಬೇಡ್ಕರ್ ವಸತಿ ಶಾಲೆ ನೊಣವಿನಕೆರೆ, ತಿಪಟೂರು ತಾ, ತುಮಕೂರು ಜಿಲ್ಲೆ ಹಾಗೂ ರಾಜ್ಯ ಸಂಪನ್ಮೂಲ ವ್ಯಕ್ತಿಗಳು.

 ಇವರು ಮೂಲ ಹುಲ್ಲೇಕೆರೆ ಗ್ರಾಮದ  ದಂಡಿನಶಿವರ ಹೋಬಳಿ, ತುರುವೇಕೆರೆ ತಾಲ್ಲೂಕು, ತುಮಕೂರು ಜಿಲ್ಲೆಯವರು ಇವರನ್ನು ಇವರು ನೀಡಿರುವ ಶಾಲಾ ಮಟ್ಟ,  ತಾಲ್ಲೂಕು ಮಟ್ಟ,ಜಿಲ್ಲಾ ಮಟ್ಟ ಹಾಗೂ ರಾಜ್ಯ ಮಟ್ಟದ ಶೈಕ್ಷಣಿಕ ಸೇವೆಯನ್ನು ಗುರುತಿಸಿ  ವಿಜಯಪುರದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಗಣ್ಯರ ಅಮೃತ ಹಸ್ತದಿಂದ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಇದಕ್ಕಾಗಿ ಅವರಿಗೆ ಅವರ  ಸಮಸ್ತ ಸ್ನೇಹ ಬಳಗ.ಶಿಕ್ಷಕ ಬಳಗ ಹಾಗೂ ವಿದ್ಯಾರ್ಥಿ ಬಳಗ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ

ವರದಿ :ಡಾ. ವಿಲಾಸ ಕಾಂಬಳೆ

ಹಾರೂಗೇರಿ 

Image Description

Post a Comment

0 Comments